ಅಕ್ರಿಯಾವಾದ
ಅಕ್ರಿಯಾವಾದ ಬುದ್ಧನ ಸಮಕಾಲೀನನಾದ ಪುರಣ ಕಸ್ಸಪನೆಂಬುವನ ತತ್ತ್ವ. ನಿಜ ಹೇಳುವುದು, ದಾನ ಮಾಡುವುದು, ಸಂಯಮ-ಇವು ಒಳ್ಳೆಯವೂ ಅಲ್ಲ; ಸುಳ್ಳು ಹೇಳುವುದು, ಕದಿಯುವುದು, ಕೊಲೆ ಮಾಡುವುದು-ಇವು ಕೆಟ್ಟವೂ ಅಲ್ಲ. ಯಾವುದನ್ನೂ ಮಾಡದ ನಿಷ್ಕ್ರಿಯೆಯೇ ಸರಿಯಾದ ಮಾರ್ಗ ಎಂಬುದು ಇವನ ತತ್ತ್ವ.
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು