ಅಜೀಗರ್ತ
ಜೀಗರ್ತ ಭೃಗುವಂಶದ ಒಬ್ಬ ದೊಡ್ಡ ಋಷಿ. ಕ್ಷಾಮಕಾಲದಿಂದಲೇ ತನ್ನ ಸಂಸಾರವನ್ನು ಕಾಪಾಡಲು ಅಶಕ್ತನಾದಾಗ ಈತ ತನ್ನ ಮಗ ಶುನಶ್ಯೇಪನನ್ನು ನರಯಜ್ಞಪಶುವಾಗಿ ಹರಿಶ್ಚಂದ್ರನಿಗೆ ಮಾರಿದ. ಈ ಪಾಪದ ಸಲುವಾಗಿ ಪಿಶಾಚಿಯಾಗಬೇಕಾಯಿತು. ಶುನಶ್ಯೇಪ ತನ್ನ ತಪೋಬಲದಿಂದ ತಂದೆಯ ಈ ದುರವಸ್ಥೆಯನ್ನು ಹೋಗಲಾಡಿಸಿದ.(ನೋಡಿ- ಐತರೇಯ)
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು