ಅರ್ಚನ (ಚಲನಚಿತ್ರ)
(ಅರ್ಚನ ಇಂದ ಪುನರ್ನಿರ್ದೇಶಿತ)
ಅರ್ಚನ, ಮಣಿಮುರುಘನ್ ನಿರ್ದೇಶನ ಮತ್ತು ಆರತಿ ನಿರ್ಮಾಪಣ ಮಾಡಿರುವ ೧೯೮೨ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ರಾಜನ್-ನಾಗೇಂದ್ರ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಂಕರನಾಗ್,ಅಶೋಕ್,ಆರತಿ ಮತ್ತು ಮಂಜುಳ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಅರ್ಚನ (ಚಲನಚಿತ್ರ) | |
---|---|
ಅರ್ಚನ | |
ನಿರ್ದೇಶನ | ಮಣಿಮುರುಘನ್ |
ನಿರ್ಮಾಪಕ | ಆರತಿ |
ಚಿತ್ರಕಥೆ | ಎಂ.ಎಸ್.ಚಕ್ರವರ್ತಿ |
ಕಥೆ | ಎಂ.ಎಸ್.ಚಕ್ರವರ್ತಿ |
ಪಾತ್ರವರ್ಗ | ಶಂಕರನಾಗ್,ಅಶೋಕ್ ಆರತಿ,ಮಂಜುಳ ಲೋಕೇಶ್ |
ಸಂಗೀತ | ರಾಜನ್-ನಾಗೇಂದ್ರ |
ಛಾಯಾಗ್ರಹಣ | ಹೆಚ್.ಜಿ.ರಾಜು |
ಬಿಡುಗಡೆಯಾಗಿದ್ದು | ೧೯೮೨ |
ಚಿತ್ರ ನಿರ್ಮಾಣ ಸಂಸ್ಥೆ | ತಿರುಮಲ ಫಿಲಂಸ್ |
ಹಿನ್ನೆಲೆ ಗಾಯನ | ಎಸ್.ಜಾನಕಿ, ವಾಣಿ ಜಯರಾಂ, ಎಸ್.ಪಿ.ಬಾಲಸುಬ್ರಹ್ಮಣ್ಯಂ |
ಪಾತ್ರವರ್ಗ
- ನಾಯಕ(ರು) = ಶಂಕರನಾಗ್, ಅಶೋಕ್
- ನಾಯಕಿ(ಯರು) = ಆರತಿ, ಮಂಜುಳ
- ಪೋಷಕ ನಟರು = ಲೋಕೇಶ್
ಹಾಡಗಳು
ಕ್ರಮ ಸಂಖ್ಯೆ | ಹಾಡು | ಗಾಯಕರು |
---|---|---|
1 | ಕನ್ನಡದಲ್ಲಿ ಕ್ಷಮಿಸು | ವಾಣಿ ಜಯರಾಮ್ |
2 | ಬೆಳದಿಂಗಳು ನಗುತಿದೆ | ಎಸ್.ಪಿ.ಬಾಲಸುಬ್ರಹ್ಮಣ್ಯಂ,ಎಸ್.ಜಾನಕಿ |
3 | ಬಯಕೆ ಬಾಳಿನಲಿ | ಎಸ್.ಪಿ.ಬಾಲಸುಬ್ರಹ್ಮಣ್ಯಂ |
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು