ಅರ್ಧಮಾಗಧಿ
ಅರ್ಧಮಾಗಧಿಯು ಪ್ರಾಕೃತ ಭಾಷೆಗಳಲ್ಲೊಂದು. ಅರ್ಧಮಾಗಧಿಯು ಮಾಗಧೀ ಭಾಷೆಯ ಅರ್ಧದಷ್ಟು ಲಕ್ಷಣಗಳನ್ನು ಹೊಂದಿದೆ. ಅದರ ಮೇಲೆ ಮಹಾರಾಷ್ಟ್ರೀಯ ಪ್ರಾಕೃತಭಾಷೆಯ ಪ್ರಭಾವ ಹೆಚ್ಚಾಗಿ ಇದೆ. ಇದಕ್ಕೆ ಮಗಧದ ಚಕ್ರವರ್ತಿಯಾದ ಚಂದ್ರಗುಪ್ತ ಮೌರ್ಯನು ತನ್ನ ಕೊನೆಗಾಲಕ್ಕೆ ಜೈನಸಾಧುಗಳೊಂದಿಗೆ ಜೈನಧರ್ಮಪ್ರಚಾರಕ್ಕೆಂದು ದಕ್ಷಿಣದ ಶ್ರವಣಬೆಳಗೊಳಕ್ಕೆ ಬಂದುದು ಕಾರಣ.
ಹೊರಗಿನ ಕೊಂಡಿಗಳು
ಅರ್ಧಮಾಗಧಿ ವ್ಯಾಕರಣದ ಮೂಲತತ್ವಗಳು[ಶಾಶ್ವತವಾಗಿ ಮಡಿದ ಕೊಂಡಿ] ( ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ತಾಣದಲ್ಲಿನ ಆನ್-ಲೈನ್ ಲಭ್ಯ ಇರುವ ಪುಸ್ತಕ )
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು