ಆಗಸ್ಟ್ ೨೦
ದಿನಾಂಕ
ಆಗಸ್ಟ್ ೨೦ - ಆಗಸ್ಟ್ ತಿಂಗಳಿನ ಇಪ್ಪತ್ತನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೩೨ನೇ ದಿನ (ಅಧಿಕ ವರ್ಷದಲ್ಲಿ ೨೩೩ನೇ ದಿನ).ಆಗಸ್ಟ್ ೨೦೨೪
ಪ್ರಮುಖ ಘಟನೆಗಳು
- ೬೩೬ - ಯಾರ್ಮುಕ್ನ ಕಾಳಗದಲ್ಲಿ ಅರಬ್ ಪಡೆಗಳು ಸಿರಿಯ ಮತ್ತು ಪ್ಯಾಲಸ್ತೈನ್ಗಳನ್ನು ಬೈಜಾಂತೀಯ ಸಾಮ್ರಾಜ್ಯದಿಂದ ವಶಪಡಿಸಿಕೊಂಡು ಅರಬಿಯ ಪ್ರಾಂತ್ಯದ ಹೊರಗೆ ಇಸ್ಲಾಂ ಧರ್ಮವನ್ನು ಮೊದಲ ಬಾರಿಗೆ ಹರಡಿದರು.
- ೧೮೮೬ - ಅಮೇರಿಕದ ಅಂತಃಕಲಹದ ಮುಕ್ತಾಯವನ್ನು ಅಮೇರಿಕ ದೇಶದ ರಾಷ್ಟ್ರಪತಿ ಆಂಡ್ರ್ಯೂ ಜಾನ್ಸನ್ ಅಧಿಕೃತವಾಗಿ ಘೋಷಿಸಿದರು.
- ೧೯೯೧ - ಎಸ್ಟೊನಿಯ ಸೋವಿಯಟ್ ಒಕ್ಕೂಟದಿಂದ ಹೊರಬಂದಿತು.
ಜನನ
- ೧೯೧೩ - ರೋಜರ್ ಸ್ಪೆರ್ರಿ, ಅಮೇರಿಕ ದೇಶದ ನರವಿಜ್ಞಾನಿ, ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ.
- ೧೯೪೪ - ರಾಜೀವ್ ಗಾಂಧಿ, ಭಾರತದ ಪ್ರಧಾನಮಂತ್ರಿ.
ನಿಧನ
ಹಬ್ಬಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ