ಆಗಸ್ಟ್ ೨೯
ದಿನಾಂಕ
ಆಗಸ್ಟ್ ೨೯ - ಆಗಸ್ಟ್ ತಿಂಗಳಿನ ಇಪ್ಪತ್ತ ಒಂಬತ್ತನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೪೧ನೇ ದಿನ (ಅಧಿಕ ವರ್ಷದಲ್ಲಿ ೨೪೨ನೇ ದಿನ).ಆಗಸ್ಟ್ ೨೦೨೪
ಪ್ರಮುಖ ಘಟನೆಗಳು
- ೧೭೫೬ - ಪ್ರುಷ್ಯದ ಎರಡನೇ ಫ್ರೆಡೆರಿಕ್ನ ಸ್ಯಾಕ್ಸೊನಿಯ ಆಕ್ರಮಣದೊಂದಿಗೆ ಏಳು ವರ್ಷಗಳ ಯುದ್ಧ ಪ್ರಾರಂಭವಾಯಿತು.
- ೧೮೩೩ - ಯುನೈಟೆಡ್ ಕಿಂಗ್ಡಮ್ ತನ್ನ ಸಾಮ್ರಾಜ್ಯದಲ್ಲಿ ಗುಲಾಮಗಿರಿಯನ್ನು ನಿಷೇಧಿಸಿತು.
- ೧೮೪೨ - ನ್ಯಾನ್ಕಿಂಗ್ ಒಪ್ಪಂದದೊಂದಿಗೆ ಮೊದಲನೇ ಅಫೀಮು ಯುದ್ಧ ಮುಕ್ತಾಯವಾಯಿತು.
- ೧೮೮೫ - ಗೊಟ್ಲೀಬ್ ಡೈಮ್ಲರ್ ಮೋಟಾರುಸೈಕಲ್ನ ಪೇಟೆಂಟ್ ಪಡೆದನು.
ಜನನ
- ೧೮೩೨ - ಜಾನ್ ಲಾಕ್, ಇಂಗ್ಲೆಂಡ್ನ ತತ್ವಶಾಸ್ತ್ರಜ್ಞ.
- ೧೯೦೫ - ಧ್ಯಾನ್ ಚಂದ್, ಭಾರತದ ಹಾಕಿ ಪಟು.
- ೧೯೫೯ - ಅಕ್ಕಿನೇನಿ ನಾಗಾರ್ಜುನ, ತೆಲುಗು ಚಲನಚಿತ್ರ ನಟ.
ನಿಧನ
ಹಬ್ಬಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ