ಆದಿತ್ಯವರ್ಮ
ಆದಿತ್ಯವರ್ಮನು ಸುಮಾತ್ರ ಅಂದರೆ ಈಗಿನ ಇಂಡೋನೇಷ್ಯಾದ ಪ್ರಥಮ ಅರಸ. ಇವನು ೧೩೫೬ ರಿಂದ ೧೩೭೫ ರವರೆಗೆ ರಾಜ್ಯವಾಳಿದನು. ಆದಿತ್ಯವರ್ಮನಿಗೆ ಮಜಾಪಹಿತ್ನ ಹಿರಿಯ ಮಂತ್ರಿ ಪದವಿಯನ್ನು ನೀಡಲಾಗಿತ್ತು ಮತ್ತು ಅವನು ಈ ಅಧಿಕಾರವನ್ನು ಮಜಾಪಹಿತ್ ಸೇನಾ ವಿಸ್ತರಣಾ ಯೋಜನೆಗಳನ್ನು ಪ್ರಾರಂಭಿಸಲು ಬಳಸಿದನು ಮತ್ತು ಸುಮಾತ್ರಾದಲ್ಲಿ ಪೂರ್ವ ಕರಾವಳಿ ಪ್ರದೇಶವನ್ನು ವಶಪಡಿಸಿಕೊಂಡನು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ