ಜೆ ಹೆಚ್ ಪಟೇಲ್
ಜಯದೇವಪ್ಪ ಹಾಲಪ್ಪ ಪಟೇಲ್ (೧೯೩೦ - ೨೦೦೦) ಕರ್ನಾಟಕದ ಹಿಂದಿನ ಮುಖ್ಯಮಂತ್ರಿಗಳಲ್ಲೊಬ್ಬರು. ಇವರು ಕರ್ನಾಟಕ ಸಂಯುಕ್ತ ಜನತಾ ದಳದ ಅಧ್ಯಕ್ಷರಾಗಿದ್ದು, ದೇವೇಗೌಡರ ನಂತರ ಮುಖ್ಯಮಂತ್ರಿ ಸ್ಥಾನವನ್ನು ಪಡೆದರು. ಸಮಾಜವಾದಿ ಚಳುವಳಿಯಲ್ಲಿ ಗೋಪಾಲ ಗೌಡರ ಜೊತೆಗೆ ಬಾಗವಹಿಸಿದವರಲ್ಲಿ ಇವರೂ ಒಬ್ಬರು. ಇವರು ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ನಾಯಕರಲ್ಲಿ ಒಬ್ಬರು.
ಜೆ.ಹೆಚ್.ಪಟೇಲ್ | |
---|---|
ಕರ್ನಾಟಕದ ೨೦ನೆಯ ಮುಖ್ಯ ಮಂತ್ರಿ | |
ಅಧಿಕಾರ ಅವಧಿ ೧೯೯೬-೧೯೯೯ | |
ಪೂರ್ವಾಧಿಕಾರಿ | ದೇವೇಗೌಡ |
ಉತ್ತರಾಧಿಕಾರಿ | ಎಸ್.ಎಮ್.ಕೃಷ್ಣ |
ಮತಕ್ಷೇತ್ರ | ಚೆನ್ನಗಿರಿ |
ವೈಯಕ್ತಿಕ ಮಾಹಿತಿ | |
ಜನನ | Kariganur |
ರಾಜಕೀಯ ಪಕ್ಷ | ಜನತಾದಳ |
ವಾಸಸ್ಥಾನ | ಬೆಂಗಳೂರು |
ಧರ್ಮ | ಹಿಂದೂ |
ಹೊರಗಿನ ಸಂಪರ್ಕಗಳು
- ಸ್ಮರಣಾರ್ಥ ಅಂತರಜಾಲ ತಾಣ Archived 2004-12-05 ವೇಬ್ಯಾಕ್ ಮೆಷಿನ್ ನಲ್ಲಿ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ