ದೇಶಿಯ
ಸಂಸ್ಕೃತದಲ್ಲಿ ಇಲ್ಲದ ಅಚ್ಚಗನ್ನಡಕ್ಕೆ ವಿಶಿಷ್ಟವಾದ ವರ್ಣಗಳು ದೇಶಿಯಗಳು.[೧] ಕನ್ನಡದಲ್ಲಿ ಇವುಗಳ ಸ್ಥಾನ, ಕರಣ, ಪ್ರಾಸ ವಿಚಾರಗಳ ಬಗೆಗೆ ಕೇಶಿರಾಜನೊಬ್ಬನೆ ಅಧಿಕೃತವಾಗಿ ಹೇಳಿರುವನಾದುದರೀಂದ ಇವುಗಳಿಗೆ ಹೆಚ್ಚಿನ ಮಹತ್ವವಿದೆ. ದೇಸಿಯಗಳ ಕುರಿತಂತೆ ಕೇಶಿರಾಜ ೧೬, ೧೭ನೆಯ ಸೂತ್ರಗಳಲ್ಲಿ ಅವುಗಳ ವ್ಯುತ್ಪತ್ತಿ, ಸ್ಥಾನ ಮತ್ತು ಉಚ್ಛಾರ ಕ್ರಮಗಳ ಬಗ್ಗೆ ವಿವರಿಸಿದ್ದಾನೆ.[೨]
|
ದೇಶಿ ಅಕ್ಷರಗಳು
ಉಲ್ಲೇಖ
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ