ಪರಿವರ್ಧಿನೀ ಷಟ್ಪದಿ
ಪರಿವರ್ಧಿನೀ ಷಟ್ಪದಿಯು ಷಟ್ಪದಿಗಳಲ್ಲಿನ ಪ್ರಮುಖ ಪ್ರಕಾರಗಳಲ್ಲೊಂದು. ಪರಿವರ್ಧಿನೀ ಷಟ್ಪದಿಯಲ್ಲಿ ಆರು ಪಾದಗಳಿರುತ್ತವೆ. 1,೨,೪,೫ನೆಯ ಸಾಲುಗಳು ಸಮನಾಗಿದ್ದು, ೪ ಮಾತ್ರೆಯ ೪ ಗಣಗಳಿರುತ್ತವೆ.೩ ಮತ್ತು ೬ನೆಯ ಪಾದಗಳಲ್ಲಿ ೪ ಮಾತ್ರೆಯ ೬ ಗಣಗಳಿದ್ದು, ಕೊನೆಯಲ್ಲಿ ಒಂದು ಗುರು ಬರುತ್ತದೆ(ಲಘು ಬಂದರೂ ಗುರು ಎಂದುಕೊಳ್ಳಬೇಕು).
ಉದಾಹರಣೆಗೆ:
ಸ್ಮರವಾಜ್ಯದ ಮೈಸಿರಿ ಶೃಂಗಾರದಶರನಿಧಿರತಿ ನಾಟ್ಯದರಂಗಸ್ಥಳವಿರಹದ ನೆಲೆವೀಡೋಪರಕೂರಾಟದ ಕೊಸರಿನ ಗೊತ್ತುಸರಸರ ಸಂತವಣೆಯ ಮನೆ ಸುಗ್ಗಿಯಪೊರವಾಗರ ಭಾವಾಲಯವಪ್ಪಂತಿರೆ ಪೇರೆದನಮರುಕವನು ದೇಪಮಹೀಪತಿ ಕನ್ನಡಿಸಿ
ಇದರ ಛಂದಸ್ಸಿನ ಪ್ರಸ್ತಾರ:
ಸ್ಮರವಾ|ಜ್ಯದ ಮೈ|ಸಿರಿ ಶೃಂ|ಗಾರದ|ಶರನಿಧಿ|ರತಿ ನಾ|ಟ್ಯದರಂ|ಗಸ್ಥಳ|ವಿರಹದ| ನೆಲೆವೀ|ಡೋಪರ|ಕೂರಾ|ಟದ ಕೊಸ|ರಿನ ಗೊ|ತ್ತುಸರಸರ |ಸಂತವ|ಣೆಯ ಮನೆ |ಸುಗ್ಗಿಯ|ಪೊರವಾ|ಗರ ಭಾ|ವಾಲಯ| ವಪ್ಪಂತಿರೆಪೇ|ರೆದನ ಮ|ರುಕವನು| ದೇಪಮ|ಹೀಪತಿ| ಕನ್ನಡಿ|ಸಿ
'|' ಸಂಜ್ಞೆಯು ಗಣವಿಭಾಗವನ್ನು ತೋರಿಸುತ್ತದೆ.ಪದ್ಯವು ಕೆಳಗಿನಂತೆ ಗಣವಿಂಗಡನೆಯಾಗಿರುವುದನ್ನು ಗಮನಿಸಿ:
೪|೪|೪|೪೪|೪|೪|೪೪|೪|೪|೪|೪|೪|-೪|೪|೪|೪೪|೪|೪|೪೪|೪|೪|೪|೪|೪|-
ನೋಡಿ
ಭಾಮಿನೀ
- ವಾರ್ಧಕ
- ಪರಿವರ್ಧಿನೀ
- ಷಟ್ಪದಿ
- ಕನ್ನಡ ವ್ಯಾಕರಣ
ಉಲ್ಲೇಖ
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು