ಮದ್ರಾಸ್ ಕರ್ನಾಟಕ
ಕರ್ನಾಟಕವು ಏಕೀಕರಣಕ್ಕೆ ಮೊದಲು ಅಕ್ಕಪಕ್ಕದ ರಾಜ್ಯಗಳಲ್ಲಿ ಹಂಚಿಹೋಗಿತ್ತು.
ಅವುಗಳಲ್ಲಿ ಕೆಲಭಾಗ ಅಂದರೆ ಈಗಿನ ಕೋಲಾರ, ಬೆಂಗಳೂರಿನ ಸ್ವಲ್ಪ ಭಾಗ ಮತ್ತಿತರ ಜಿಲ್ಲೆಗಳು ಮದ್ರಾಸ್(ಈಗಿನ ಚನ್ನೈ) ಆಡಳಿತಕ್ಕೊಳಪಟ್ಟಿದ್ದವು. ಆ ಭಾಗವನ್ನು ಮದ್ರಾಸ್ ಕರ್ನಾಟಕ ಎನ್ನುತ್ತಾರೆ.
ಅದೇ ರೀತಿ ಹೈದರಾಬಾದಿನ ಹಿಡಿತದಲ್ಲಿದ್ದ ಪ್ರದೇಶಗಳನ್ನು ಹೈದರಾಬಾದ್ ಕರ್ನಾಟಕ ಎಂದೂ, ಮುಂಬಯಿ ಆಡಳಿತದಲ್ಲಿದ್ದ ಪ್ರದೆಶಗಳನ್ನು ಮುಂಬಯಿ ಕರ್ನಾಟಕ ಎಂದು ಕರೆಯಲಾಗುತ್ತದೆ.
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು