ಮಾರ್ಚ್ ೨೭
ದಿನಾಂಕ
ಮಾರ್ಚ್ ೨೭ - ಮಾರ್ಚ್ ತಿಂಗಳ ಇಪ್ಪತ್ತೆಳನೆಯ ದಿನ.ಟೆಂಪ್ಲೇಟು:ಮಾರ್ಚ್ ೨೦೨೪
ಪ್ರಮುಖ ಘಟನೆಗಳು
ಜನನ
ನಿಧನ
ರಜೆಗಳು / ಆಚರಣೆಗಳು
ಯುಗಾದಿ ಹಬ್ಬ
ಯುಗಾದಿ ಹಬ್ಬವು ಕನ್ನಡಿಗರಿಗೆ ಹೊಸ ವರ್ಶದ ದಿನವಾಗಿದೆ. ಪ್ರತಿ ವರ್ಷ ಚೈತ್ರ ಮಾಸದ ಮೊದಲ ದಿನವನ್ನು ಕನ್ನಡಿಗರು ಹೊಸ ವರ್ಷವೆಂದು ಆಚರಿಸುತ್ತಾರೆ. ಅಮಾವಾಸ್ಯೆಯ ಮರುದಿನ ಈ ಹೊಸ ವರ್ಷವು ಆರಂಭವಾಗುತ್ತದೆ.ಕನ್ನಡಿಗರು ಚಂದ್ರನ ಚಲನೆಯ ಮೇಲೆ ತಮ್ಮ ಪಂಚಾಂಗನವನ್ನು ರಚಿಸಿಕೊಂಡಿದ್ದಾರೆ. ಆದ್ದರಿಂದ ಇದನ್ನು ಚಾಂದ್ರಮಾನ ಯುಗಾದಿ ಎಂದೂ ಕರೆಯುತ್ತಾರೆ.
ಇದನ್ನು ಕನ್ನಡಿಗರು ಮನೆ ಮಂದಿಯೆಲ್ಲಾ ಸೇರಿ ಬಹಳ ಸಂಭ್ರಮದಿಂದ, ಸಡಗರದಿಂದ ಆಚರಿಸುತ್ತಾರೆ.
ಮನೆ ಮನೆಯಲ್ಲಿ ಸಡಗರ ಸಂಭ್ರಮ, ಹಸಿರು ತೋರಣಗಳ ಅಲಂಕಾರವಿರುತ್ತದೆ. ಮನೆ ಮಂದಿಯೆಲ್ಲಾ ಹೊಸ ಬಟ್ಟಿಗಳನ್ನು ಉಟ್ಟು ಸಂಭ್ರಮಿಸುತ್ತಾರೆ.
ಯುಗಾದಿ ಹಬ್ಬದ ದಿನದಂದು ಬಹಳ ಮುಖ್ಯವಾಗಿ, ಮುಂದೆ ಬರುವ ಸುಖ-ದುಃಖಗಳನ್ನು ಸಮನಾಗಿ ಸ್ವೀಕರಿಸುತ್ತೇವೆ ಎಂಬುದರ ಸಂಕೇತವಾಗಿ ಬೇವು-ಬೆಲ್ಲ ಮಿಶ್ರಣವನ್ನು ಹಂಚಿ ತಿನ್ನುತ್ತಾರೆ.ಯುಗಾದಿ ಹಬ್ಬದ ಮತ್ತೊಂದು ವಿಶೇಷ ಎಂದರೆ ಒಬ್ಬಟ್ಟು ಅಥವಾ ಹೋಳಿಗೆ.
- ವಿಶ್ವ ರಂಗಭೂಮಿ ದಿನ.
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ