ರಾಧಾರಮಣ
ಕನ್ನಡದ ಒಂದು ಚಲನಚಿತ್ರ
ಈ ಚಿತ್ರವನ್ನು ಜ್ಯೋತಿ ಸಿನ್ಹ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎಂ.ವಿ.ರಾಜಮ್ಮ.ಈ ಚಿತ್ರದಲ್ಲಿ ಬರುವ ಪಾತ್ರಗಳು ಬಿ.ಆರ್.ಪಂತುಲು ಎಂ.ವಿ.ರಾಜಮ್ಮ ಜಿ.ವಿ.ಅಯ್ಯರ್, ಬಾಲಕೃಷ್ಣ, ಶ್ರೀನಿವಾಸರಾವ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಪದ್ಮನಾಭ.ಈ ಚಿತ್ರವು ೧೯೪೩ ರಲ್ಲಿ ಬಿಡುಗಡೆಯಾಯಿತು.ಈ ಚಿತ್ರವು ಬಾಲಕೃಷ್ಣ ಅವರ ಅಭಿನಯದ ಮೊದಲ ಕನ್ನಡ ಚಿತ್ರ.
ರಾಧಾರಮಣ | |
---|---|
ರಾಧಾರಮಣ | |
ನಿರ್ದೇಶನ | ಜ್ಯೋತಿ ಸಿನ್ಹ |
ನಿರ್ಮಾಪಕ | ಎಂ.ವಿ.ರಾಜಮ್ಮ |
ಪಾತ್ರವರ್ಗ | ಬಿ.ಆರ್.ಪಂತುಲು ಎಂ.ವಿ.ರಾಜಮ್ಮ ಜಿ.ವಿ.ಅಯ್ಯರ್, ಬಾಲಕೃಷ್ಣ, ಶ್ರೀನಿವಾಸರಾವ್ |
ಸಂಗೀತ | ಪದ್ಮನಾಭ |
ಛಾಯಾಗ್ರಹಣ | (ಸ್ಟೂಡಿಯೊ) |
ಬಿಡುಗಡೆಯಾಗಿದ್ದು | ೧೯೪೩ |
ಚಿತ್ರ ನಿರ್ಮಾಣ ಸಂಸ್ಥೆ | ಶ್ರೀವಿಜಯ ಫಿಲಂಸ್ |
ಇತರೆ ಮಾಹಿತಿ | ಬಾಲಕೃಷ್ಣ ಅವರ ಅಭಿನಯದ ಮೊದಲ ಕನ್ನಡ ಚಿತ್ರ |
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು