ರಾಷ್ಟ್ರಕವಿ
ದ್ವಂದ್ವ ನಿವಾರಣೆ
೧೯೪೯ರ ಮಾರ್ಚ್ ೨೨ನೇ ತಾರೀಖಿನಂದು ಅಂದಿನ ಮದರಾಸು ಸರಕಾರವು ೫ ಭಾರತೀಯ ಭಾಷೆಗಳ ತಲಾ ಒಬ್ಬೊಬ್ಬರು ಕವಿಗಳನ್ನು 'ರಾಷ್ಟ್ರಕವಿ' ಗಳೆಂದು ಘೋಷಿಸಿತು. ಇದುವರೆವಿಗೂ ಈ ಪ್ರಶಸ್ತಿಯನ್ನು ಪಡೆದವರು-
ಮಂಜೇಶ್ವರ ಗೋವಿಂದ ಪೈ | |
---|---|
ಜನನ | ಮಂಜೇಶ್ವರ | ೨೩ ಮಾರ್ಚ್ ೧೮೮೩
ಮರಣ | ೦೬ ಸೆಪ್ಟೆಂಬರ್ ೧೯೬೩ (ವಯಸ್ಸು ೮೦) |
ವೃತ್ತಿ | ಸಾಹಿತಿ |
ರಾಷ್ಟ್ರೀಯತೆ | ಭಾರತೀಯ |
ವಿಷಯ | ಕನ್ನಡ ಸಾಹಿತ್ಯ |
ಬಾಳ ಸಂಗಾತಿ | ಕೃಷ್ಣಾ ಬಾಯಿ[೧] |
ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ | |
---|---|
ಜನನ | ಡಿಸೆಂಬರ್ ೨೯, ೧೯೦೪ ಕುಪ್ಪಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ |
ಮರಣ | ನವೆಂಬರ್ ೧೧, ೧೯೯೪ ಮೈಸೂರು |
ಕಾವ್ಯನಾಮ | ಕುವೆಂಪು |
ವೃತ್ತಿ | ಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿ |
ರಾಷ್ಟ್ರೀಯತೆ | ಭಾರತೀಯ |
ಕಾಲ | (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ) |
ಪ್ರಕಾರ/ಶೈಲಿ | ಕಥೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮ ಚರಿತ್ರೆ, ಜೀವನ ಚರಿತ್ರೆ, ಮಹಾಕಾವ್ಯ, ವೈಚಾರಿಕ ಸಾಹಿತ್ಯ |
ವಿಷಯ | ಕರ್ನಾಟಕ, ರಾಮಾಯಣ, ಜೀವನ, ಶಿವಮೊಗ್ಗ |
ಸಾಹಿತ್ಯ ಚಳುವಳಿ | ಬಂಡಾಯ, ನವೋದಯ |
ಪ್ರಭಾವಗಳು
| |
ಸಹಿ | |
www |
- ಎಂ. ಗೋವಿಂದ ಪೈ
- ಮೈಥಿಲಿ ಶರಣ್ ಗುಪ್ತ
- ಕುವೆಂಪು
- ರಾಮ್ ಧಾರಿಸಿಂಗ್ ದಿನಕರ್
- ಕವಿ ಪ್ರದೀಪ್
- ಜಿ.ಎಸ್. ಶಿವರುದ್ರಪ್ಪ
ಕನ್ನಡದ ಎಂ. ಗೋವಿಂದ ಪೈಗಳು ಅವರಲ್ಲೊಬ್ಬರಾಗಿದ್ದರು. ೧೯೬೪ರಲ್ಲಿ ಕರ್ನಾಟಕ ಸರ್ಕಾರವು ಕನ್ನಡದ ಕವಿ ಕುವೆಂಪು ಅವರನ್ನು 'ರಾಷ್ಟ್ರಕವಿ' ಎಂದು ಘೋಷಿಸಿತು. ಅನಂತರ ದಿನಾಂಕ ೧-೧೧-೨೦೦೬ರಂದು ಕರ್ನಾಟಕ ಸರ್ಕಾರವು ಕನ್ನಡದ ಕವಿ ಡಾ||ಜಿ.ಎಸ್. ಶಿವರುದ್ರಪ್ಪ ಅವರನ್ನು 'ರಾಷ್ಟ್ರಕವಿ' ಎಂದು ಘೋಷಿಸಿತು.
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ